ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅವಳಿನಗರದ ವಿವಿಧ ಸ್ಥಳದಲ್ಲಿನ ಸಾರ್ವಜನಿಕ ಶೌಚಾಲಯಗಳನ್ನು ದಿನಂಪ್ರತಿ ಸ್ವಚ್ಚಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

ಸಾರ್ವಜನಿಕರು ಶೌಚಾಲಯಗಳನ್ನು ಬಳಸಿ ಪಾಲಿಕೆಯೊಂದಿಗೆ ನಗರದ ಸ್ವಚ್ಚತೆಗೆ ಸಹಕರಿಸಬೇಕೆಂದು ಪಾಲಿಕೆ ಅಧಿಕಾರಿಗಳು ವಿನಂತಿಸಿದ್ದಾರೆ.
ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …