Breaking News

ಸಾಹಿತಿ ಕಣವಿ ನೆನಪಿಗಾಗಿ ಚಿನ್ನದ ಪದಕ ಸ್ಥಾಪನೆ


ಧಾರವಾಡ: ದಿ. ಡಾ. ಚೆನ್ನವೀರ ಕಣವಿ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‍ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಚಿನ್ನದ ಪದಕಗಳನ್ನು ಸ್ಥಾಪಿಸಲಾಗುವುದು ಎಂದು ಚೆನ್ನವೀರ ಕಣವಿ ಪುತ್ರಿ ಪ್ರಿಯದರ್ಶಿ ಕಣವಿ ಹೇಳಿದ್ದಾರೆ.

ಸರ್ಕಾರ ಕಣವಿ ಅವರ ಚಿಕಿತ್ಸಾ ವೆಚ್ಚ ಭರಿಸಿದ ಕಾರಣ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *