Breaking News

ಪುನೀತ್ ರಾಜ್ ಕುಮಾರ್ ಪೂಜೆ ಸಲ್ಲಿಕೆ


ಬೆಂಗಳೂರು : ನಟ ಡಾ.ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ ೫ ತಿಂಗಳು ಆಗಿದೆ . ಈ ಹಿನ್ನೆಲೆ ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು .

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿದ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ , ಪುತ್ರಿ ವಂದಿತಾ , ರಾಘವೇಂದ್ರ ರಾಜ್‌ಕುಮಾರ್‌ , ಸೇರಿದಂತೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.ವಿಶೇಷವಾಗಿ ಇಂದು ಅಪ್ಪು ಸಮಾಧಿಗೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಭೇಟಿ ನೀಡಿ ನಮನ ಸಲ್ಲಿಸಿದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *