Breaking News

ಫಲಾನುಭವಿಗಳಿಗೆ ಆಟೋ ರಿಕ್ಷಾಗಳನ್ನು ಹಸ್ತಾಂತರಿಸಿದ ಮಾಜಿ ಸಿಎಂ


ಹುಬ್ಬಳ್ಳಿ : ನಗರದಲ್ಲಿ ಇಂದು ವಾರ್ಡ್ ನಂ . 56 ರ ತೊರವಿ ಹಕ್ಕಲದಲ್ಲಿ , ನಲ್ಮಯ ಯೋಜನೆಯಡಿ ಫಲಾನುಭವಿಗಳಿಗೆ ಆಟೋ ರಿಕ್ಷಾಗಳನ್ನು ಮಾಜಿ ಸಿಎಂ ಜಗದೀಶ ಶೆಟ್ಟರ ಹಸ್ತಾಂತರಿಸಲಾಯಿತು .

ಈ ಸಂದರ್ಭದಲ್ಲಿ ಸುಭಾಷ್ ಅಕ್ಕಲಕೋಟೆ , ಸೀಮಾ ಲದ್ವಾ , ವೆಂಕಟೇಶ್ ಮೇಸ್ತ್ರಿ , ದೇವೇಂದ್ರ ಅಲಕೋಟಿ , ಕೇಶವ ಸಾ ಜಿತೋರಿ , ನಾಗರಾಜ ಕಲಾಲ ಸೇರಿದಂತೆ ಇನ್ನಿತರೆ ಪ್ರಮುಖರು ಹಾಜರಿದ್ದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *