ಹೆಬ್ರಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಸಂಭವಿಸಿದೆ.
ನಿರ್ವಾಹಕ ಪುಟ್ಟಸ್ವಾಮಿ ಹಾಗೂ ಬಸ್ನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಬಸ್ ಚಾಲಕ ರಾಘವೇಂದ್ರ ಅವರು ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಬದಿಗೆ ಹೋಗಿದರು.ಪರಿಣಾಮ ಬಸ್ನ ಮುಂದಿನ ಭಾಗವು ಸಂಪೂರ್ಣ ಜಖಂಗೊಂಡಿದೆ.ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

