ಕುಂದಗೋಳ : ಶ್ರೀ ರಾಮ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಹಜರತ್ ಅಲಿ ಜೋಡಮನಿ , ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರಾದ ಶ್ರೀಮತಿ ಶಕೀನಾಬಿ ನದಾಫ್ , ನಾಗನಗೌಡ ಸಾತಮಾರ , ಗ್ರಾ . ಪಂ.ಸದಸ್ಯರು ಹಾಗೂ ಊರಿನ ಯುವಕರು ಹಿರಿಯರು , ಕಬಡ್ಡಿ ತಂಡದ ಆಟಗಾರರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

