Breaking News

ಬಿಜೆಪಿ ಶಾಸಕರಿಗೆ ವಿಶೇಷ ಉಡುಗೊರೆ ನೀಡಿದ ಕಲಾವಿದ ಆನಂದ


ಧಾರವಾಡ : ತಮ್ಮಅತ್ಯದ್ಭುತ ಕೈಚಳಕದಿಂದ ಶಾಸಕ ಅರವಿಂದ ಬೆಲ್ಲದ ಅವರ ಭಾವ ಚಿತ್ರವೊಂದನ್ನು ಪ್ರತಿಭಾವಂತ ಕಲಾವಿದರಾದ ಆನಂದ ಹಿರೇಮಠ ಅವರು ಚಿತ್ರಿಸಿ ಶಾಸಕರಿಗೆ ಉಡುಗೊರೆಯಾಗಿ ನೀಡಿದ್ದಾರೆ .

ಅವರ ಪ್ರೀತಿ – ಗೌರವ – ಅಭಿಮಾನಕ್ಕೆ ಋಣಿಯಾಗಿದ್ದು , ಅವರ ಕಲಾ ಪ್ರತಿಭೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ಶಾಸಕರು ಹೇಳಿದರು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *