ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ.ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ ರಾವ್ ಕಾರ್ಯನಿರ್ವಹಿಸುತ್ತಿದ್ದರು . ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್ 16 ರಂದು ಅವರು ಅರ್ಜಿ ಸಲ್ಲಿಸಿದ್ದರು.ನಿರ್ಧಾರ ಪುನರ್ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರದಿಂದ ಅವಕಾಶ ನೀಡಲಾಗಿದ್ದು , ಗೃಹಸಚಿವಾಲಯವು ಸಂಬಂಧಿಸಿದ ಅಧಿಕಾರಿಯನ್ನು ಸಂಪರ್ಕಿಸಬೇಕಿತ್ತು . ಆದರೆ , 6 ತಿಂಗಳಾದರೂ ಸಚಿವಾಲಯದಿಂದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16 ( 2 ) ನಡಿ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

