Breaking News

ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಗೆ 100 ಕೋಟಿ ರೂ. ಅನುದಾನ : ಬೊಮ್ಮಾಯಿ

ಬೆಂಗಳೂರು: ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.

Share News

About admin

Check Also

ಯೋಗೇಶ್ ಗೌಡ ಕೊಲೆ ಕೇಸ್ – ವಿನಯ್ ಕುಲಕರ್ಣಿ ಭವಿಷ್ಯ ನಾಳೆ ಫಿಕ್ಸ್!

ಬೆಂಗಳೂರು/ಧಾರವಾಡ:ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಕಂಡಿದೆ. ಏಪ್ರಿಲ್ 15 ರಂದು …

Leave a Reply

Your email address will not be published. Required fields are marked *