Breaking News

ಯುವಕನಿಗೆ ದಂಡ ಹಾಕಿ ಚಳಿ ಬಿಡಿಸಿದ ಇನ್ಸ್ಪೆಕ್ಟರ್ ಕಾಡದೇವರಮಠ

ಹುಬ್ಬಳ್ಳಿ: ಯುವಕನೊಬ್ಬ ನಿನ್ನೆ ಸಾಯಂಕಾಲ ನಗರದ ಚನ್ನಮ್ಮ ಸರ್ಕಲ್ ಬಳಿ ರಾಂಗ್ ರೂಟ್ ನಲ್ಲಿ ಬಂದಿದ್ದಲ್ಲದೇ, ಯದ್ವಾತದ್ವಾ ಬೈಕ್ ಚಾಲನೆ ಮಾಡುತ್ತಿದ್ದನ್ನು ಗಮನಿಸಿದ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕಾಡದೇವರಮಠ ಅವರು ಯುವಕನನ್ನು ತಡೆದು ದಂಡ ಹಾಕಿ ಚಳಿ ಬಿಡಿಸಿದ್ದಾರೆ. ಇನ್ನೊಂದು ಬಾರಿ ಈ ರೀತಿ ಮಾಡಿದರೆ ಬೈಕ್ ಸೀಜ್ ಮಾಡಲಾಗುತ್ತದೆ ಎಂದು ವಾರ್ನ್ ಮಾಡಿ ಕಳಿಸಿದ್ದಾರೆ….

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *