Breaking News

ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದ ಭಾಸ್ಕರ್‌ ರಾವ್‌

ಬೆಂಗಳೂರು ; ನಿವೃತ್ತ ಎಡಿಜಿಪಿ ಭಾಸ್ಕರ್‌ ರಾವ್‌ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿ ಸೇರಿದರು.

“ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ಕರ್ನಾಟಕದ ಬದಲಾವಣೆ ಸಾಧ್ಯ” ಎಂದು ಭಾಸ್ಕರ್‌ ರಾವ್‌ ಹೇಳಿದರು. ದೆಹಲಿಯ ಎಎಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಸ್ಕರ್‌ ರಾವ್ ಅರವಿಂದ್ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *