ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎದೆನೋವಿಗೆ ಒಳಗಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.
ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ಸಂಜೆಯ ಸುಮಾರಿಗೆ ಎದೆನೋವು ಉಂಟಾಗಿದೆ.
ಹೀಗಾಗಿ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಿಂದ ಮಾಹಿತಿ ಲಭಿಸಿಿಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

