ಮೈಸೂರು: ಮಠಗಳಿಗೆ ಹಣ ನೀಡುವ ಬದಲು, ಅದನ್ನು ಇತರ ಕಾರ್ಯಗಳಿಗೆ ಮೀಸಲಿಡಬೇಕು’ . ‘ಸ್ವಾಮೀಜಿಗಳು ಸರ್ಕಾರ ನೀಡಿದ ಅನುದಾನದಿಂದ ಕೆಲಸ ಮಾಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಲಹೆ ನೀಡಿದರು.
ನಗರದಲ್ಲಿ ಶುಕ್ರವಾರ ಒಡನಾಡಿ ಸಂಸ್ಥೆಯು ಏರ್ಪಡಿಸಿದ್ದ ‘ಪ್ರಸ್ತುತ ವಿದ್ಯಮಾನದಲ್ಲಿ ತೇಜಸ್ವಿ ಚಿಂತನೆ’ ಸಂವಾದದಲ್ಲಿ ಮಾತನಾಡಿದ ಅವರು, ‘ನಗರಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರ್ಕಾರಗಳು ಮಾಡುವ ಕೆಲಸವನ್ನು ಸ್ವಾಮೀಜಿಗಳು ಮಾಡುತ್ತಾರೆ ಎಂದಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

