ಹುಬ್ಬಳ್ಳಿ : ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಹು-ಧಾ ಪಶ್ಚಿಮ ವಿಧಾಸಭಾ ಕ್ಷೇತ್ರದ ನವನಗರ ಬ್ಲಾಕ್ ಅಧ್ಯಕ್ಷರಾದ ಬಸವರಾಜ ಕಿತ್ತೂರ ನೇತೃತ್ವದಲ್ಲಿ ನವನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.
ಕೆಪಿಸಿಸಿ ಸದಸ್ಯರಾದ ರಾಬರ್ಟ್ ದದ್ದಾಪುರಿ, ಆನಂದ ಜಾಧವ, ದೇವಿಕಾ ಯೋಗಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

