ತುಮಕೂರು – ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನಿರ್ಮಿಸಲಾಗಿರುವ ವಿಶ್ವದ ಎತ್ತರದ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಶ್ರೀ ಹನುಮನ ಆಶೀರ್ವಾದದಿಂದ ರಾಜ್ಯದ ಪಾಲಿಗೆ ಉತ್ತಮ ದಿನಗಳು ಬರಲಿವೆ ಎಂದು ಅಭಿಪ್ರಾಯಪಟ್ಟರು
ಲೋಕ ಕಲ್ಯಾಣಕ್ಕಾಗಿ ಶ್ರೀ ಹನುಮ ಎತ್ತಿದ ಅವತಾರ ಪಂಚಮುಖಿ, ಆ ರೂಪದಲ್ಲಿರುವ ವಿಗ್ರಹ ರಾಜ್ಯದ ಕಲ್ಯಾಣಕ್ಕಾಗಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

