ಹುಬ್ಬಳ್ಳಿ: ನಗರದ ಬುದ್ಧಿಮಾಂದ್ಯ ಮಕ್ಕಳ ಕಲಿಕೆಗಾಗಿ ಪರಿವರ್ತನಾ ಶಾಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಾರ್ಡ್ ನಂ . 40 ರ ಗೋಪನಕೊಪ್ಪದಲ್ಲಿ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಬನಾಗೇಶ್ ಕಲಬುರಗಿ , ಈಶ್ವರಗೌಡ ಪಾಟೀಲ , ಸಂಸ್ಥೆಯ ಮುಖ್ಯಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

