Breaking News

ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಮೇಳವನ್ನು ಶಾಸಕ ಪ್ರಸಾದ್ ಅಬ್ಬಯ್ಯ ಚಾಲನೆ


ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಧಾರವಾಡದಲ್ಲಿ ಹಮ್ಮಿಕೊಂಡಿದ್ದ ರೈಸಿಂಗ್ ಸ್ಟಾರ್ಸ್ ಆರ್ಟ್ & ಕಲ್ಬರಲ್ ಅಕಾಡೆಮಿ ಇದರ ನೂತನ ಸಾಂಸ್ಕೃತಿಕ ಭವನ ಹಾಗೂ ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಮೇಳವನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿ , ಜನಪದ ಸಾಹಿತ್ಯ ಬೆಳೆದು ಬಂದ ಬಗೆ ಹಾಗೂ ಪ್ರಸ್ತುತ ಕಲೆ ಹಾಗೂ ಕಲಾವಿದರಿಗೆ ದೊರೆಯುತ್ತಿರುವ ಸ್ಥಾನಮಾನ , ಗೌರವದ ಬಗ್ಗೆ ಪ್ರಸ್ತಾಪಿಸಿ ಅಕಾಡೆಮಿಯ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯವಾದ ಆರ್ಥಿಕ ನೆರವನ್ನು ಒದಗಿಸಲು ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದರು .

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *