Breaking News

ಕಾನೂನು ವಿಶ್ವವಿದ್ಯಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅರವಿಂದ್ ಬೆಲ್ಲದ್ ಚಾಲನೆ


ಹುಬ್ಬಳ್ಳಿ: ಅವಳಿ ನಗರದ ವಾರ್ಡ್ ಸಂಖ್ಯೆ 26 ರ ರಾಯಪುರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅರವಿಂದ್ ಬೆಲ್ಲದ್ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ , ಕೆ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಹೊರಕೇರಿ , ಪಾಲಿಕೆ ಸದಸ್ಯರಾದ ಶ್ರೀಮತಿ ನೀಲವ್ವ ಅರವಳದ , ಶ್ರೀಮತಿ ಸುನೀತಾ ಮಾಳವದಕರ್‌ , ಮುಖಂಡರಾದ ರಮೇಶ್ ನಂದ್ಯಾಳ , ಶ್ರೀಮತಿ ರೂಪಾ ಬೊಂಗಾಳೆ , ಬಸವರಾಜ್ ಅರವಳದ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು .

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *