Breaking News

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಲಹೆ ನೀಡಿದ ಉಪವಿಭಾಗಾಧಿಕಾರಿ

ಈ ಬಾರಿ ಪುರಸಭೆ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿಯ ಮಹಿಳೆಗೆ ನೀಡುವಂತೆ ವಿವಿಧ ದಲಿತ ಪರ ಸಂಘ ಗಳು ಮಂಗಳವಾರ ರಾತ್ರಿಯಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ .

ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಮೀಸಲಾತಿ ನೀಡುವ ಸಲುವಾಗಿ 20 ನೇ ವಾರ್ಡಿನ ಸದಸ್ಯೆ ವೀಣಾ ಸಾತಪ್ಪ ಭೋವಿ ಸಲ್ಲಿಸಿರುವ ನ್ಯಾಯಾಲಯ ಅರ್ಜಿ ವಿಚಾರಣೆಯಲ್ಲಿದೆ. ಇದೇ 20 ರಂದು ನ್ಯಾಯಾಲಯದ ತೀರ್ಪು ಬರಲಿದೆ ಅಲ್ಲಿಯವರೆಗೆ ನಿಮ್ಮಧರಣಿಯನ್ನು ನಿಲ್ಲಿಸಬೇಕು ಎಂದು ಉಪವಿಭಾಗಾಧಿಕಾರಿ ಡಾ.ಮಾದವಗಿತ್ತೆ ಅವರು ಧರಣಿನಿರತರಿಗೆ ತಿಳಿಸಿದರು .

ಇನ್ನು ಚುನಾವಣೆ ಆಯೋಗ ಸ್ಥಳೀಯ ರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಡೆಸುವಂತೆ ಆದೇಶ ನೀಡಿತ್ತು . ಅದರಂತೆ ಚುನಾವಣೆ ನಡೆದಿರುತ್ತದೆ ಎಂದು ತಿಳಿಸಿದರು .

Share News

About admin

Check Also

Featured Video Play Icon

ಹುಬ್ಬಳ್ಳಿಗೆ ಆಗಮಿಸಿದ ಸಿಎಂ: ತಡಸ ಕಾರ್ಯಕ್ರಮಕ್ಕೆ ತೆರಳಿದ ಸಿದ್ಧರಾಮಯ್ಯ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ತಡಸ ಕಾರ್ಯಕ್ರಮಕ್ಕೆ ತೆರಳಿದರು… ನೇಹಾ ಮನೆಗೆ …

Leave a Reply

Your email address will not be published. Required fields are marked *

You cannot copy content of this page