Breaking News

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಲಹೆ ನೀಡಿದ ಉಪವಿಭಾಗಾಧಿಕಾರಿ

ಈ ಬಾರಿ ಪುರಸಭೆ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿಯ ಮಹಿಳೆಗೆ ನೀಡುವಂತೆ ವಿವಿಧ ದಲಿತ ಪರ ಸಂಘ ಗಳು ಮಂಗಳವಾರ ರಾತ್ರಿಯಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ .

ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಮೀಸಲಾತಿ ನೀಡುವ ಸಲುವಾಗಿ 20 ನೇ ವಾರ್ಡಿನ ಸದಸ್ಯೆ ವೀಣಾ ಸಾತಪ್ಪ ಭೋವಿ ಸಲ್ಲಿಸಿರುವ ನ್ಯಾಯಾಲಯ ಅರ್ಜಿ ವಿಚಾರಣೆಯಲ್ಲಿದೆ. ಇದೇ 20 ರಂದು ನ್ಯಾಯಾಲಯದ ತೀರ್ಪು ಬರಲಿದೆ ಅಲ್ಲಿಯವರೆಗೆ ನಿಮ್ಮಧರಣಿಯನ್ನು ನಿಲ್ಲಿಸಬೇಕು ಎಂದು ಉಪವಿಭಾಗಾಧಿಕಾರಿ ಡಾ.ಮಾದವಗಿತ್ತೆ ಅವರು ಧರಣಿನಿರತರಿಗೆ ತಿಳಿಸಿದರು .

ಇನ್ನು ಚುನಾವಣೆ ಆಯೋಗ ಸ್ಥಳೀಯ ರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಡೆಸುವಂತೆ ಆದೇಶ ನೀಡಿತ್ತು . ಅದರಂತೆ ಚುನಾವಣೆ ನಡೆದಿರುತ್ತದೆ ಎಂದು ತಿಳಿಸಿದರು .

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *