Breaking News

ಏ.16 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಧಾರವಾಡ: ಏಪ್ರೀಲ್ ತಿಂಗಳ 3 ನೇ ಶನಿವಾರವಾದ 16 ರಂದು ಜಿಲ್ಲೆಯ ಏಳು ತಾಲೂಕುಗಳ ಆಯ್ದ ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ತಹಸೀಲ್ದಾರರು ಗ್ರಾಮವಾಸ್ತವ್ಯ ಮಾಡಲಿದ್ದಾರೆ .

ಕುಂದಗೋಳ ತಾಲೂಕಿನ ಬರದ್ವಾಡ , ಕಲಘಟಗಿ ತಾಲೂಕಿನ ಎಮ್ಮೆಟ್ಟಿ , ಧಾರವಾಡ ತಾಲೂಕಿನ ತಡಕೋಡ , ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಕಿರೇಸೂರ , ನವಲಗುಂದ ತಾಲೂಕಿನ ಗೊಬ್ಬರಗುಂಪಿ , ಅಣ್ಣಿಗೇರಿ ತಾಲೂಕಿನ ಕಿತ್ತೂರ ಹಾಗೂ ಅಳ್ಳಾವರ ತಾಲೂಕಿನ ಹೊನ್ನಾಪುರ ಗ್ರಾಮಗಳಲ್ಲಿ ಆಯಾ ತಹಶೀಲ್ದಾರರು ಗ್ರಾಮವಾಸ್ತವ್ಯ ಮಾಡಿ ಸಾರ್ವಜನಿಕರ ಅಹವಾಲುಗಳ ಹಾಗೂ ಬೇಡಿಕೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವರು . ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *