ಹುಬ್ಬಳ್ಳಿ: ನಗರದ ಅರಳಿಕಟ್ಟಿ ಓಣಿಯಲ್ಲಿ 25 ವರ್ಷಗಳ ನಂತರ ಅದ್ಧೂರಿಯಾಗಿ ನೆರವೇರುತ್ತಿರುವ ಗ್ರಾಮ ದೇವತೆಗಳಾದ ದ್ಯಾಮವ್ವಾದೇವಿ ಮತ್ತು ದುರ್ಗವ್ವಾದೇವಿ ಜಾತ್ರಾಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಜಗದ್ಗುರು ಶಿರಟ್ಟಿ ಫಕೀರ ಸ್ವಾಮಿಗಳಾದ ದಿಂಗಾಲೇಶ್ವರ ಸ್ವಾಮೀಜಿಗಳು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಉದ್ಘಾಟಿಸಿದರು .
ಇದೆ ವೇಳೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಜಗದೀಶ್ ಶೆಟ್ಟರ್ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಸಾಹುಕಾರ , ಶಿವು ಮೆಣಸಿನಕಾಯಿ , ತಿಪ್ಪಣ್ಣ ಮಜ್ಜಗಿ ಅವರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

