Breaking News

ಕಳಸಾ ಬಂಡೂರಿ ಕುರಿತು ಮಹತ್ವದ ಮಾಹಿತಿ ನೀಡಿದ ಸಿಎಂ

ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಅನುಮತಿಗೆ ವಿನಂತಿಸಲಾಗಿದೆ.

Share News

About admin

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *