Breaking News

ಕಳಸಾ ಬಂಡೂರಿ ಕುರಿತು ಮಹತ್ವದ ಮಾಹಿತಿ ನೀಡಿದ ಸಿಎಂ

ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಅನುಮತಿಗೆ ವಿನಂತಿಸಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *