ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಅನುಮತಿಗೆ ವಿನಂತಿಸಲಾಗಿದೆ.
ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …