ಕಲಘಟಗಿ : ಪಟ್ಟಣದ ಶ್ರೀರಾಮ ಸೇನೆಯ ಯುವಕರಿಂದ ಶ್ರೀ ಹನುಮ ಜಯಂತಿ ನಿಮಿತ್ತ ಹನುಮನ ಮೂರ್ತಿಯ ಬೃಹತ್ ಶೋಭಾಯಾತ್ರೆ ಶನಿವಾರ ಸಂಜೆ ಜರುಗಿತು.
ಮೆರವಣಿಗೆಯಲ್ಲಿ ಕೇಸರಿ ಧ್ವಜ ರಾರಾಜಿಸಿದವು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿದ್ದವರಿಗೆ ಪಾನಕ ವಿತರಿಸುವುದರೊಂದಿಗೆ ಸೌಹಾರ್ದತೆ ಮೆರೆದರು . ಮೆರವಣಿಗೆಯಲ್ಲಿ ಅಪಾರ ಪ್ರಮಾಣದಲ್ಲಿ ಯುವಕರು ಸೇರಿದ್ದು , ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು .
bigtvnews | Hubli Dharwad News | Kannada News | Karnataka News Hubli News | News In Hubli | Local news

