ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ನಡೆದ ದಾಂಧಲೆ ಪ್ರಕರಣ ಹಿನ್ನಲೆ ಮುವ್ವತ್ತಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸಿಸಿ ಕ್ಯಾಮೆರಾ ಫೂಟೇಜ್ ಆಧರಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …