ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಂದು ಸುಮಾರು ೪೦ ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೋಯ್ದದರು.
ಇದರಿಂದಾಗಿ ಇಡೀ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇಂದು ಗಿಜುಗುಡುತ್ತಿತ್ತು.
ಇಂದು ಈ ಸಂದರ್ಭದಲ್ಲಿ ಠಾಣೆಗೆ ಆಗಮಿಸಿದ ಹಲವಾರು ಪೋಷಕರು ಪೊಲೀಸರು ಅಮಾಯಕರನ್ನು ವಶಕ್ಕೆ ಪಡೆದಿದ್ದು, ಅವರದು ಯಾವುದೇ ತಪ್ಪಿಲ್ಲ. ಕೂಡಲೇ ಅವರುಗಳನ್ನು ಬಿಡುಗಡೆಗೊಳಿಸಬೇಕಂಬ ಆಗ್ರಹವನ್ನು ಆಗ್ರಹಪಡಿಸಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news

