Breaking News

ಮುನೇನಕೊಪ್ಪಗೆ ವಿವಿಧ ಸಮಸ್ಯೆ ಈಡೇರಿಸುವಂತೆ ಮನವಿ ಸಲ್ಲಿಕೆ



ನವಲಗುಂದ : ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು ಮತ್ತು ಸಾರ್ವಜನಿಕರು ತಮ್ಮವಿವಿಧ ಸಮಸ್ಯೆಗಳ ಕುರಿತು ಸಚಿವ ಎಸ್ಪಿ ಮುನೇನಕೊಪ್ಪ ಅವರ ಗೃಹ ಕಛೇರಿಯಲ್ಲಿ  ಮನವಿಯನ್ನು ಸಲ್ಲಿಸಿದರು.

ಮನವಿ ಸ್ವೀಕರಿಸಿದ ಸಚಿವರು ರೈತರ ಸಮಸ್ಯೆಗಳು ಆದಷ್ಟೂ ಬೇಗ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *