ನವಲಗುಂದ : ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ನಿನ್ನೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .
ಆತ್ಮಹತ್ಯೆ ಮಾಡಿಕೊಂಡ ರೈತ 26 ವಯಸ್ಸಿನ ಸಂಜೀವ ಶಿವಪುತ್ರಪ್ಪ ಕಾಲವಾಡ ಎಂದು ತಿಳಿದು ಬಂದಿದೆಮ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದ್ದು , ತನ್ನ ಜಮೀನಿನಲ್ಲಿಯ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ . ಈ ಬಗ್ಗೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ಕೈಗೊಂಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

