Breaking News

ಸಿಎಂಗೆ ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಮಠಗಳಿಗೆ ನೀಡುವ ಅನುದಾನದಲ್ಲೂ ಶೇ.30 ರಷ್ಟು ಕಮಿಷನ್‌ ಪಡೆಯಲಾಗುತ್ತಿದೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ, ಉತ್ತರ ಕೊಡಿ ಈ ಅನ್ಯಾಯಕ್ಕೆ ಯಾರು ಹೊಣೆ, ಇದಕ್ಕೆಲ್ಲ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *