ಬೆಂಗಳೂರು: ಮಠಗಳಿಗೆ ನೀಡುವ ಅನುದಾನದಲ್ಲೂ ಶೇ.30 ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ, ಉತ್ತರ ಕೊಡಿ ಈ ಅನ್ಯಾಯಕ್ಕೆ ಯಾರು ಹೊಣೆ, ಇದಕ್ಕೆಲ್ಲ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

