ಹುಬ್ಬಳ್ಳಿ: ಗಲಭೆ ಪ್ರಕರಣ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಬಂಧಿತ ಎಲ್ಲ ಗಲಭೆಕೊರರು ಕಲಬುರಗಿಗೆ ಶಿಪ್ಟ್ ಮಾಡಲಾಗಿದೆ. ಒಟ್ಟು 103 ಆರೋಪಿಗಳನ್ನ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ.
ಹುಬ್ಬಳ್ಳಿಯಿಂದ ಆರೋಪಿಗಳನ್ನ ಪೊಲೀಸರು ಸ್ಥಳಾಂತರಿಸಿದರು. 4 ನೇ ಜೆಎಮ್ಎಪ್ಸಿ ನ್ಯಾಯಾಲಯ ಅನ್ವಯ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಮತ್ತೆ 14 ಆರೋಪಿಗಳನ್ನ ಪೊಲೀಸರು ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

