ಹುಬ್ಬಳ್ಳಿ : ಗಲಭೆ ಪ್ರಕರಣದ ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಬಂಧಿತರ ಬಿಡುಗಡೆಗೆ ಆಗ್ರಹಿಸಿ ಮತ್ತೊಂದು ಹೋರಾಟಕ್ಕೆ ಕೆಲವು ಸಂಘಟನೆಗಳು ಮುಂದಾಗಿರುವ ಮಾಹಿತಿ ಇದೆ. ಹೀಗಾಗಿ ಏಕಾಏಕಿ ಆರೋಪಗಳನ್ನು ಮತ್ತೊಂದು ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ.
ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಬೇರೆಕಡೆ ಆರೋಪಿಗಳನ್ನು ರವಾನಿಸಲಾಯಿತು. ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳ ರವಾನಿಸಲಾಗಿದೆ. ಮತ್ತೊಂದು ಗಲಭೆ ನಡೆಯುವ ಮುನ್ಸೂಚನೆ ಇರುವ ಕಾರಣ ಬೇರಡೆಗೆ ಶಿಪ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





