ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಂಗಳೂರಿಗೆ ಬರಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಪ್ರವಾಸದಲ್ಲಿದ್ದಾರೆ.
ಕೇಜ್ರಿವಾಲ್ರವರು ಬೆಂಗಳೂರಿಗೆ ಆಗಮಿಸಿ, ಗುರುವಾರ ನಡೆಯಲಿರುವ ರೈತರು ಹಾಗೂ ಜನಸಾಮಾನ್ಯರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು: ಮಿನರ್ವ್ ಸರ್ಕಲ್ನ ಕೃಪಾ ಹೆಲ್ತ್ಕೇರ್ ಮೇಲೆ ಎಸ್ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …