ನಟ, ಮಾಜಿ ಸಂಸದ ಶಶಿಕುಮಾರ್ ಸಂಸದರಾಗಿದ್ದಂತಹ ಸಂದರ್ಭದಲ್ಲಿ 22 ವರ್ಷ ಕರ್ನಾಟಕ ಭವನ ಬಳಕೆ ಮಾಡಿದ್ದರು. ಆದರೆ 3.72 ಲಕ್ಷ ರೂ. ಬಾಡಿಗೆ ಪಾವತಿಸಿಲ್ಲ ಬಾಡಿಗೆ ಬಾಕಿ ಉಳಿಸಿಕೊಂಡಿದ್ದಾರೆ.
ಇದನ್ನು ಗಮನಿಸಿದ ಕಂದಾಯ ಇಲಾಖೆ ಇದೀಗ ಬಾಡಿಗೆ ವಸೂಲಿ ಮಾಡುವಂತೆ ರಾಜ್ಯ ಶಿಷ್ಟಾಚಾರದ ಅಧೀನ ಕಾರ್ಯದರ್ಶಿಗಳು ಏ.19ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

