ಹುಬ್ಬಳ್ಳಿ:ಹಳೆ ಹುಬ್ಬಳ್ಳಿ ಗಲಭೆ ಹಿನ್ನಲೆ ಜೈಲಿನಲ್ಲಿ ಇದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಭಿಷೇಕ ಹಿರೇಮಠ ಪರೀಕ್ಷೆಗೆ ಹಾಜರಾಗಿದ್ದಾರೆ.
ಮಹೇಶ ಪಿಯುಸಿ ಕಾಲೇಜಿನಲ್ಲಿ ಅವನ
ಪರೀಕ್ಷಾ ಕೇಂದ್ರವಾಗಿದ್ದು , ಹಲವು ಪೊಲೀಸ್ ಭದ್ರತೆಯಲ್ಲಿ ಅಭಿಷೇಕ ಆಗಮಿಸಿದ್ದಾರೆ. ಇಂದು ಬಿಜಿನೆಸ್ ಸ್ಟಡಿ ವಿಷಯ ಕುರಿತು ಅಭಿಷೇಕ ಪರೀಕ್ಷೆ ಬರೆಯಲಿದ್ದಾರೆ. ಆತನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

