Breaking News

ಪಿಯು ಪರೀಕ್ಷೆ ಗೆ ಪೋಲಿಸ್ ಭದ್ರತೆಯಲ್ಲಿ ಆಗಮನಿಸಿದ ಅಭಿಷೇಕ ಹಿರೇಮಠ


ಹುಬ್ಬಳ್ಳಿ:ಹಳೆ ಹುಬ್ಬಳ್ಳಿ ಗಲಭೆ ಹಿನ್ನಲೆ ಜೈಲಿನಲ್ಲಿ‌‌ ಇದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ‌ ಅಭಿಷೇಕ ಹಿರೇಮಠ ಪರೀಕ್ಷೆಗೆ ಹಾಜರಾಗಿದ್ದಾರೆ.

ಮಹೇಶ ಪಿಯುಸಿ ಕಾಲೇಜಿನಲ್ಲಿ ಅವನ‌
ಪರೀಕ್ಷಾ ಕೇಂದ್ರವಾಗಿದ್ದು , ಹಲವು ಪೊಲೀಸ್ ಭದ್ರತೆಯಲ್ಲಿ ಅಭಿಷೇಕ ಆಗಮಿಸಿದ್ದಾರೆ. ಇಂದು ಬಿಜಿನೆಸ್ ಸ್ಟಡಿ ವಿಷಯ ಕುರಿತು ಅಭಿಷೇಕ ಪರೀಕ್ಷೆ ಬರೆಯಲಿದ್ದಾರೆ. ಆತನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *