ಕಲಘಟಗಿ : ತಾಲೂಕಿನ ಸುತ್ತ ಮುತ್ತಲಿನ ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ .ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಇತ್ತ ಕಡೆ ಗಮನ ಹರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ದಿನನಿತ್ಯವೂ ದಿನನಿತ್ಯವೂ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರನ್ನು ತಮ್ಮಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿದ್ದಾರೆ ಆದಷ್ಟು ಬೇಗ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ರಸ್ತೆ ಸರಿಪಡಿಸಲು ಅಥವಾ ಇಲ್ಲವೋ ಎಂದು ಕಾದು ನೋಡಬೇಕಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

