Breaking News

ರಾಜ್ಯದಲ್ಲಿ ಮಳೆ ಅಬ್ಬರ : ಇಬ್ಬರು ಬಲಿ


ಬೆಂಗಳೂರು: ಕಲ್ಯಾಣ ಕರ್ನಾಟಕದ ಕೆಲಭಾಗಗಳಲ್ಲಿ ಶುಕ್ರವಾರ ಬೇಸಿಗೆ ಮಳೆಯಾಗಿದ್ದು ಬಾಲಕ ಸೇರಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.

ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಂತ್ರಪಳ್ಳಿ ಗ್ರಾಮದ ಬಾಲಕ ನಾಗರಾಜ(11) ಹೊಲಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆ ರೇವನೂರ ಗ್ರಾಮದಲ್ಲಿರುವ ತನ್ನ ಜಮೀನಿನಲ್ಲಿ ಶುಕ್ರವಾರ ಸಂಜೆ ಶೇಂಗಾ ಬಿಡಿಸುತ್ತಿದ್ದ ರೈತ ಮಹಾದೇವಪ್ಪ(44) ಸಿಡಿಲಿಗೆ ಬಲಿಯಾಗಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *