Breaking News

ಶ್ರೀ ಆಂಜನೇಯ ಸ್ವಾಮಿಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲಿಸಿದ ಸಚಿವ ಜೋಶಿ

ಹುಬ್ಬಳ್ಳಿ: ನಗರದ ನಾಗಶೆಟ್ಟಿಕೊಪ್ಪದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ಗುಡಿಗೆ ಕುಟುಂಬ ಸಮೇತವಾಗಿ ಕೆಂದ್ರೆ ಸಚಿವ ಪ್ರಹ್ಲಾದ್ ಜೋಶಿ
ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಲಿತ ದೇವಸ್ಥಾನ ಟ್ರೈಶ್ ಕಮಿಟಿಯವರು ಅವರ್ನು ಅಥಮಿಯವಾಗಿ ಸ್ವಾಗತಿಸಿ ಅವರು ಪೂಜೆ ಸಲಿಸಿದ ನಂತರ ಅವರಿಗೆ ಗೌವಾರ ಪೋರಕವಾಗಿ ಸನ್ಮಾನಿಸಿದರು.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *