ಹುಬ್ಬಳ್ಳಿ: ನಗರದ ನಾಗಶೆಟ್ಟಿಕೊಪ್ಪದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ಗುಡಿಗೆ ಕುಟುಂಬ ಸಮೇತವಾಗಿ ಕೆಂದ್ರೆ ಸಚಿವ ಪ್ರಹ್ಲಾದ್ ಜೋಶಿ
ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ದೇವಸ್ಥಾನ ಟ್ರೈಶ್ ಕಮಿಟಿಯವರು ಅವರ್ನು ಅಥಮಿಯವಾಗಿ ಸ್ವಾಗತಿಸಿ ಅವರು ಪೂಜೆ ಸಲಿಸಿದ ನಂತರ ಅವರಿಗೆ ಗೌವಾರ ಪೋರಕವಾಗಿ ಸನ್ಮಾನಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

