Breaking News

ಜನಪ್ರತಿನಿಧಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಸಚಿವ ಭರವಸೆ


ಹುಬ್ಬಳ್ಳಿ : ನಗರದ ಸಚಿವ ಎಸ್ಪಿಮುನೇನಕೊಪ್ಪ ಅವರ ಗೃಹ ಕಛೇರಿಯಲ್ಲಿ ನವಲಗುಂದ ಕ್ಷೇತ್ರದ ವಿವಿಧ ಗ್ರಾಮಗಳಿಂದ ರೈತರ ಹಾಗೂ ಸಾರ್ವಜನಿಕರ ಆಗಮಿಸಿ ತಮ್ಮ ಸಮಸ್ಯೆಗಳ ಕುರಿತು ಸಚಿವರಿಗೆ ಅಹವಾಲುಗಳನ್ನು ನೀಡಿದರು.

ಸಚಿವರು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಆದಷ್ಟು ಬೇಗನೆ ಸಮಸ್ಯೆ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು .

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *