ಧಾರವಾಡ : ತಾಲ್ಲೂಕಿನ ಸತ್ತೂರಿನಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಬಳಿ ಇರುವ ಸರಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಭಾಗವಹಿಸಿ , ವಧು – ವರರಿಗೆ ಶುಭ ಹಾರೈಸಿದರು.
ಸಂದರ್ಭದಲ್ಲಿ , ನಿರ್ದೇಶಕ ಮಂಡಳಿಯ ಅಧ್ಯಕ್ಷರಾದ ಶ್ರೀ ಪುಂಡಲೀಕ ತಳವಾರ್ , ನಿರ್ದೇಶಕರಾದ ಶ್ರೀ ಗುರುಪ್ರಸಾದ್ ಕರೆಡೆಣ್ಣವರ ಸೇರಿದಂತೆ ಇನ್ನಿತರ ನಿರ್ದೇಶಕರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

