Breaking News

ನೂತನ ವಧು – ವರರಿಗೆ ಶುಭ ಹಾರೈಸಿದ ಶಾಸಕ


ಧಾರವಾಡ : ತಾಲ್ಲೂಕಿನ ಸತ್ತೂರಿನಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಬಳಿ ಇರುವ ಸರಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಭಾಗವಹಿಸಿ , ವಧು – ವರರಿಗೆ ಶುಭ ಹಾರೈಸಿದರು.

ಸಂದರ್ಭದಲ್ಲಿ , ನಿರ್ದೇಶಕ ಮಂಡಳಿಯ ಅಧ್ಯಕ್ಷರಾದ ಶ್ರೀ ಪುಂಡಲೀಕ ತಳವಾರ್ , ನಿರ್ದೇಶಕರಾದ ಶ್ರೀ ಗುರುಪ್ರಸಾದ್ ಕರೆಡೆಣ್ಣವರ ಸೇರಿದಂತೆ ಇನ್ನಿತರ ನಿರ್ದೇಶಕರು ಉಪಸ್ಥಿತರಿದ್ದರು .

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *