Breaking News

ಉರುಗವನ್ನು ರಕ್ಷಣೆ ಮಾಡಿದ ಸ್ನೇಕ್ ನಾಗರಾಜ


ಹುಬ್ಬಳ್ಳಿ : ನಗರದ ಗಬ್ಬೂರ ಬೈಪಾಸ್ ಹತ್ತಿರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಹಿಂದುಗಡೆ ನಾಗರಹಾವು ಪ್ರತ್ಯಕ್ಷವಾಗಿತ್ತು.ಹಾವು ಕಂಡ ದೇವಸ್ಥಾನದ ಅರ್ಚಕರು ಭಯಗೊಂಡು ಸ್ನೇಕ್ ನಾಗರಾಜ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ನಾಗರಾಜ ಹಾವು ರಕ್ಷಣೆ ಮಾಡಿ,ಅದನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟು ಬಂದಿದ್ದಾರೆ.ಇನ್ನೂ ನಾಗರಾಜ ಅವರ ಕಾರ್ಯಕ್ಕೆ ಗಬ್ಬೂರ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *