ಹುಬ್ಬಳ್ಳಿ : ನಗರದ ಗಬ್ಬೂರ ಬೈಪಾಸ್ ಹತ್ತಿರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಹಿಂದುಗಡೆ ನಾಗರಹಾವು ಪ್ರತ್ಯಕ್ಷವಾಗಿತ್ತು.ಹಾವು ಕಂಡ ದೇವಸ್ಥಾನದ ಅರ್ಚಕರು ಭಯಗೊಂಡು ಸ್ನೇಕ್ ನಾಗರಾಜ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ದೌಡಾಯಿಸಿದ ನಾಗರಾಜ ಹಾವು ರಕ್ಷಣೆ ಮಾಡಿ,ಅದನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟು ಬಂದಿದ್ದಾರೆ.ಇನ್ನೂ ನಾಗರಾಜ ಅವರ ಕಾರ್ಯಕ್ಕೆ ಗಬ್ಬೂರ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

