Breaking News

ವಾಹನ ಡಿಕ್ಕಿ : ಬೈಕ್ ಸವಾರ ಸಾವು

ನವಲಗುಂದ : ಬೈಕ್ ಸವಾರನಿಗೆ ಹಿಂದಿನಿಂದ ಬಂದ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನವಲಗುಂದ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ರಿಂಗ್ ರೋಡ್ ಹತ್ತಿರ ನಡೆದಿದೆ.

ಬ್ಯಾಹಟ್ಟಿ ಗ್ರಾಮದ ಬಸವರಾಜ ಬೇಲೂರ ( ೨೪ ) ಮೃತಪಟ್ಟವರು . ಅಪಘಾತ ಮಾಡಿದ ವಾಹನ ಸವಾರ ಅಲ್ಲಿಂದ ಪರಾರಿಯಾಗಿದ್ದಾನೆ.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *