ಹುಬ್ಬಳ್ಳಿ: ಬ್ಯಾಂಕ್ ಖಾತೆಯ ಕೆವೈಸಿ ಅಪಡೇಟ್ ಮಾಡಬೇಕು ಎಂದು ಚನ್ನವ್ವ ಸೂರಿಯವರಿಗೆ ಕರೆ ಮಾಡಿದ ವ್ಯಕ್ತಿ 1,52,934 ರೂ . ವಂಚಿಸಿದ ಪ್ರಕರಣ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅಪರಿಚಿತ ವ್ಯಕ್ತಿ ಚನ್ನವ್ವ ಅವರಿಗೆ ಕರೆ ಮಾಡಿ ನಿಮ್ಮಬ್ಯಾಂಕ್ ಸ್ಥಗಿತವಾಗುತ್ತೆ . ಕೆವೈಸಿ ಅಪಡೇಟ್ ಮಾಡಿಕೊಳ್ಳಬೇಕು ಎಂದು ನಂಬಿಸಿ ಎಟಿಎಂ ಕಾರ್ಡ್ ನಂಬರ ಮತ್ತು ಒಟಿಪಿ ಪಡೆದು ಖಾತೆಯಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

