Breaking News

ಕರೆ ಮೂಲಕ ಅಪರಿಚಿತ ವ್ಯಕ್ತಿಯಿಂದ ಹಣ ವರ್ಗಾವಣೆ


ಹುಬ್ಬಳ್ಳಿ: ಬ್ಯಾಂಕ್ ಖಾತೆಯ ಕೆವೈಸಿ ಅಪಡೇಟ್ ಮಾಡಬೇಕು ಎಂದು ಚನ್ನವ್ವ ಸೂರಿಯವರಿಗೆ ಕರೆ ಮಾಡಿದ ವ್ಯಕ್ತಿ 1,52,934 ರೂ . ವಂಚಿಸಿದ ಪ್ರಕರಣ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅಪರಿಚಿತ ವ್ಯಕ್ತಿ ಚನ್ನವ್ವ ಅವರಿಗೆ ಕರೆ ಮಾಡಿ ನಿಮ್ಮಬ್ಯಾಂಕ್ ಸ್ಥಗಿತವಾಗುತ್ತೆ . ಕೆವೈಸಿ ಅಪಡೇಟ್ ಮಾಡಿಕೊಳ್ಳಬೇಕು ಎಂದು ನಂಬಿಸಿ ಎಟಿಎಂ ಕಾರ್ಡ್ ನಂಬರ ಮತ್ತು ಒಟಿಪಿ ಪಡೆದು ಖಾತೆಯಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ .

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *